Sunday 2 August 2015

ವಿಧಿ ಎನ್ನುವ
ದ್ರೋಣಾಚಾರ್ಯ...
ದಿನಕ್ಕೊಂದು
ಕ್ಷಣಕ್ಕೊಂದು
ಚಕ್ರವ್ಯೂಹ
ರಚಿಸುತ್ತಿದ್ದರೆ...
ಮನ ಅಭಿಮನ್ಯುವಾಗಿ
ಚಕ್ರವ್ಯೂಹವ ಛೇದಿಸಿ
ಎಷ್ಟೋ ಬಾರಿ
ಸೋತು
ಸತ್ತು
ಮತ್ತೆ ಎದ್ದು ನಿಲ್ಲುತ್ತಿದ್ದೆ
ನನ್ನ ನೀನು ಸೋಲಿಸಲಾರೆ ಎಂದು..:))))

No comments:

Post a Comment

ನೆನ್ನೆ ಮಂಜು ಮತ್ತೆ ನಾನು ಮಹದೇಶ್ವರ ಬೆಟ್ಟಕ್ಕೆ ಹೋಗಿದ್ವಿ. ದರ್ಶನ ಎಲ್ಲಾ ಮುಗಿದ ಮೇಲೆ ಮಂಜು ತಿಂಡಿ ತಿಂದು ಹೊರಡೋಣ ಅಂದ್ರು. ನಾ ಬಸ್ ಪಯಾಣ ಮಾಡೋವಾಗ ಏನೂ ತಿನ್ನೋದಿ...