Tuesday 25 October 2016

ಮುಡಿ ತೊಳೆದು ಸಿಕ್ಕಾದ ಜಡೆಯ ಬಿಡಿಸುವಂತೆ 
ಬದುಕ ಸಿಕ್ಕುಗಳ ಬಿಡಿಸುವಂತಾಗಿದ್ದರೆ ....... 
ಅಂದಾಗುತ್ತಿರಲ್ಲ 
ಮಹಾಭಾರತ ರಾಮಾಯಣಗಳು .... 
ಇಂದು ನಡೆಯುತ್ತಿರಲಿಲ್ಲ 
ಅದರ ಮುಂದುವರಿದ ಭಾಗಗಳು ಮತ್ತದರ ಉಪಕಥೆಗಳು ....

No comments:

Post a Comment

ನೆನ್ನೆ ಮಂಜು ಮತ್ತೆ ನಾನು ಮಹದೇಶ್ವರ ಬೆಟ್ಟಕ್ಕೆ ಹೋಗಿದ್ವಿ. ದರ್ಶನ ಎಲ್ಲಾ ಮುಗಿದ ಮೇಲೆ ಮಂಜು ತಿಂಡಿ ತಿಂದು ಹೊರಡೋಣ ಅಂದ್ರು. ನಾ ಬಸ್ ಪಯಾಣ ಮಾಡೋವಾಗ ಏನೂ ತಿನ್ನೋದಿ...